ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ


Logo

Published Date: 09-Aug-2025 Link-Copied

ಬೆಳ್ತಂಗಡಿ ಮುಳಿಯದಲ್ಲಿ ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆಯು ಆಗಸ್ಟ್ 23ರಂದು ಸಂಜೆ 3.00ಗಂಟೆಗೆ ಬೆಳ್ತಂಗಡಿ ಮುಳಿಯ ಶೋರೂಮ್ ಮುಂಭಾಗದಲ್ಲಿ ನಡೆಯಲಿದೆ. ಮುದ್ದು ಕೃಷ್ಣ- 0-3 ವರ್ಷ ಬಾಲ ಕೃಷ್ಣ- 4-7 ವರ್ಷ ರಾಧಾ ಕೃಷ್ಣ- 8-12 ವರ್ಷ (ಇಬ್ಬರು ಕಡ್ಡಾಯ). ಸ್ಪರ್ಧೆಯ ನಿಬಂಧನೆಗಳು * ಆಗಸ್ಟ್ 21 ರ ಒಳಗೆ ನೋಂದಾಯಿಸಿಕೊಳ್ಳಬೇಕು * ತೀರ್ಪುಗಾರರ ತೀರ್ಮಾನವೇ ಅಂತಿಮ * ನಿರ್ದಿಷ್ಟ ಸಮಯಕ್ಕೆ ಹಾಜರಿರಬೇಕು * ಸ್ಪರ್ಧಿಗಳು ತಮ್ಮ ಆಧಾರ್ ಕಾರ್ಡ್ ತರಬೇಕು * ಪ್ರತಿ ವಿಭಾಗಕ್ಕೂ ನಿರ್ದಿಷ್ಟ ಸಮಯ ನೀಡಲಾಗುವುದು (2-3 ನಿಮಿಷ) * ಪ್ರತಿ ವಿಭಾಗಕ್ಕೂ ವೇಷ ಭೂಷಣವನ್ನು ತಯಾರಿ ಮಾಡಿಕೊಂಡು ಬರಬೇಕು * ಸ್ಪರ್ಧಿಗಳು ತಮಗೆ ಬೇಕಾದ ಹಾಡನ್ನು ತಾವೇ ತರಬೇಕು * ಫೋಟೋಶೂಟ್ ಮಾಡಲು ಮುಕ್ತ ಅವಕಾಶ * ವಿಜೇತ ಸ್ಪರ್ಧಾಳುಗಳ ಫೋಟೋ ವೀಡಿಯೋವನ್ನು ಮುಳಿಯ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಾಕಲಾಗುವುದು * ವಿಜೇತ ಸ್ಪರ್ಧಿಗಳಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ನೋಂದಾವಣೆಗಾಗಿ: 9902349916 8792530916.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img