ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ ಸಮಾರೋಪ ಸಮಾರಂಭ
Published Date: 19-Sep-2025 Link-Copied
ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಜುಲೈ 16 ರಿಂದ ಸೆ. 16ರ ವರೆಗೆ ಎರಡು ತಿಂಗಳ ಕಾಲ ಪ್ರತಿದಿನ ಸಂಜೆ ಗಂಟೆ 6.30 ರಿಂದ 8ರ ವರೆಗೆ ನಡೆದ 54 ನೇ ವರ್ಷದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ವಿದ್ವಾಂಸರು ಹಾಗೂ ಕಲಾವಿದರನ್ನು ಸಮಾರೋಪ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿ, ಅಭಿನಂದಿಸಿದರು.