ಮಂಗಳೂರು: ಬೆಳೆ ಹಾನಿ ಪರಿಹಾರ ಪಾವತಿ


Logo

Published Date: 14-May-2024 Link-Copied

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ರೈತರಿಗೆ 2,000 ರೂ. ವರೆಗೆ ಪಾವತಿಸಲು ಸರಕಾರ ಆದೇಶಿಸಿದೆ. ಬೆಳೆ ಹಾನಿ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ವಿವರ: ಜಿಲ್ಲಾಧಿಕಾರಿಗಳ ಕಚೇರಿ, ದೂರವಾಣಿ ಸಂಖ್ಯೆ: 0824-2442590, 1077, ಮಂಗಳೂರು ಉಪವಿಭಾಗ ಅಧಿಕಾರಿಗಳ ಕಚೇರಿ, ದೂರವಾಣಿ ಸಂಖ್ಯೆ: 0824-222058, ಮಂಗಳೂರು ತಾಲೂಕು ಕಚೇರಿ ದೂರವಾಣಿ ಸಂಖ್ಯೆ: 0824-2220587 ಹಾಗೂ ಮೂಡುಬಿದಿರೆ ತಾಲೂಕು ಕಚೇರಿ ದೂರವಾಣಿ ಸಂಖ್ಯೆ: 08258-238100ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img