ಬೆಳ್ತಂಗಡಿ: ಆಮಂತ್ರಣ ಪತ್ರಿಕೆ ಬಿಡುಗಡೆ


Logo

Published Date: 28-Jun-2024 Link-Copied

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ, ಬೆಳ್ತಂಗಡಿ ಇದರ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ಜು. 13 ರ ಶನಿವಾರದಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಇತ್ತೀಚೆಗೆ ಶ್ರೀ ಗುರುದೇವ ವಿವಿಧೋದ್ದೇಶದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಎನ್. ಪದ್ಮನಾಭ ಮಾಣಿಂಜ, ಉಪಾಧ್ಯಕ್ಷರಾದ ಭಗೀರಥ ಜಿ., ವಿಶೇಷಣಾಧಿಕಾರಿಯಾದ ಯಂ. ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಅಶ್ವತ್ಥ ಕುಮಾರ್, ಆಡಳಿತ ಮಂಡಳಿ ನಿರ್ದೇಶಕರಾದ ಸುಜಿತಾ ವಿ. ಬಂಗೇರ, ಸಂಜೀವ ಪೂಜಾರಿ, ತನುಜಾ ಶೇಖರ್, ಕೆ.ಪಿ. ದಿವಾಕರ, ಜಗದೀಶ್ಚಂದ್ರ ಡಿ.ಕೆ, ಚಂದ್ರಶೇಖರ್, ಜಯವಿಕ್ರಮ ಪಿ., ಧರಣೇಂದ್ರ ಕುಮಾರ್, ಆನಂದ ಪೂಜಾರಿ ಸರ್ವೆದೋಳ, ಡಾ| ರಾಜಾರಾಮ್ ಕೆ.ಬಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img