ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್


Logo

Published Date: 12-May-2025 Link-Copied

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ನಾನ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಡಾ. ಗನ್ಯಾಶ್ರೀ ಮೊದಲ ಶ್ರೇಯಾಂಕಕ್ಕಾಗಿ ಹಾಗೂ ಆಯುಷ್ ವಿಭಾಗದಲ್ಲಿಯೂ ಮೊದಲನೇ ಸ್ಥಾನ ಪಡೆದು 4 ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 27ನೇ ಘಟಿಕೋತ್ಸವದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಥಾವರ್ ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ಅಜೀಂ ಪ್ರೇಮ್‌ಜಿ ಫೌಂಡೇಶನ್, ಸಂಸ್ಥಾಪಕ ಮತ್ತು ಅಧ್ಯಕ್ಷರು, ವಿಪ್ರೋ ಲಿಮಿಟೆಡ್ ಮತ್ತು ವಿಪ್ರೋ ಎಂಟರ್‌ಪ್ರೈಸಸ್ ಲಿಮಿಟೆಡ್ ಹಾಗೂ ಡಾ. ಶರಣಪ್ರಕಾಶ್ ಆರ್ ಪಾಟೀಲ್, ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರು, ವಿಶ್ವವಿದ್ಯಾಲಯದ ಸಹ-ಕುಲಪತಿಗಳು ಹಾಗೂ ಕುಲಸಚಿವರು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img