ಎಕ್ಸೆಲ್ ಕಾಲೇಜಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ನ ರಾಯಭಾರಿ ರಮೇಶ್ ಅರವಿಂದ್ ಭೇಟಿ
Published Date: 28-Nov-2025 Link-Copied
ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ನ ರಾಯಭಾರಿ ರಮೇಶ್ ಅರವಿಂದ್ ಅವರನ್ನು ಬೆಳ್ತಂಗಡಿ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ಶಿವರಾಜ್ರವರು, ಎಕ್ಸೆಲ್ ಕಾಲೇಜ್ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಗೌರವಿಸಲಾಯಿತು.