ಕಾರ್ಕಳ: ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿಯ ನಿರ್ಮಾಣ ಕಲ್ಯಾಣ ಮಹೋತ್ಸವ
Published Date: 27-Feb-2025 Link-Copied
ಶ್ರೀ ಕರ್ನಾಟಕ ಜೈನ ಪುರೋಹಿತ ಸಂಘ ಕಾರ್ಕಳ, ಇದರ ವತಿಯಿಂದ ಭಗವಾನ್ ೧೦೦೮ ಶ್ರೀ ಆದಿನಾಥ ಸ್ವಾಮಿಯ ನಿರ್ಮಾಣ ಕಲ್ಯಾಣ ಮಹೋತ್ಸವವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆ ಸಂದರ್ಭದಲ್ಲಿ ಹಿರಿಯ ಪುರೋಹಿತರಿಗೆ ಗೌರವ ಸಮರ್ಪಣಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮಗಳು ನಡೆದವು.