ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಕಬಡ್ಡಿ ಪಂದ್ಯಾಟ


Logo

Published Date: 09-Mar-2025 Link-Copied

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಪರಮ ಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಂಡಿದ್ದು. “ರಾಜರ್ಷಿ ಚಿನ್ನದ ಹೆಜ್ಜೆ” ಎಂಬ ಶೀರ್ಷಿಕೆಯಲ್ಲಿ ಪರ್ಯಾಯ ಫಲಕವನ್ನು ನೀಡುತಿದ್ದೇವೆ. ಏ. 06ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾ ನಿಯಮಗಳು ಮತ್ತು ಸೂಚನೆ: * ತಂಡದಲ್ಲಿ 7 + 3 ಆಟಗಾರರಿಗೆ ಅವಕಾಶವಿದ್ದು ಕೊನೆಯ ಸಮಯದಲ್ಲಿ ಆಟಗಾರರ ಬದಲಾವಣೆಗೆ ಯಾವುದೇ ಅವಕಾಶ ಇರುವುದಿಲ್ಲ. * ಪಂದ್ಯಗಳನ್ನು ಅಗ್ ಮಾದರಿಯಲ್ಲಿ ಪಂದ್ಯಗಳನ್ನು ಮತ್ತು ಸುಸಜ್ಜಿತ ಮ್ಯಾಟ್ ಗಳಲ್ಲಿ ಅಡಿಸಲಾಗುವುದು. * ಪಂದ್ಯಗಳ ವಿಜೇತರಿಗೆ ಪ್ರಥಮ, ದ್ವಿತೀಯ, ತ್ರಿತೀಯ ಮತ್ತು ಚತುರ್ಥ ಬಹುಮಾನ ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. * ಉತ್ತಮ ರೈಡರ್, ಡಿಫೆಂಡರ್ ಮತ್ತು ಅಲೌಂಡರ್ ಗಳಿಗೆ ಅಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. * ಒಂದು ತಂಡದಲ್ಲಿ ಆಡಿದ ಆಟಗಾರರು ಬೇರೆ ತಂಡದಲ್ಲಿ ಅಡುವಂತಿಲ್ಲ. * ಅಸಭ್ಯವಾಗಿ ವರ್ತಿಸಿದ ತಂಡವನ್ನು ಪಂದ್ಯಾವಳಿಯಿಂದ ಹೊರಗಿಡಲಾಗುವುದು * ನಿರ್ಣಾಯಕರು ಹಾಗೂ ಆಯೋಜಕರ ತೀರ್ಮಾನವೇ ಅಂತಿಮ. * ತಂಡಗಳ ಸೇರ್ಪಡೆ ನಿಗದಿತ ದಿನಾಂಕ 30-03-2025 ರ ಒಳಗೆ ನೋಂದಾಯಿಸಿಕೊಳ್ಳಬೇಕು. * ತಂಡಗಳಿಗೆ ಪ್ರವೇಶ ಶುಲ್ಕ ತಲಾ 2000/- ರೂಗಳು ಆಗಿರುತ್ತದೆ. ಸ್ಥಳ : ಪೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು ಸಂಯೋಜಕರು: ಮಹಾವೀರ್ ಬಿ ಜೆ ಜೈನ್, ದಿಲೀಪ್ ಜೈನ್, ರೋಹಿತ್‌ ಜೈನ್, ಅಭಿನಂದನ್ ಜೈನ್ ಬಿದರೂರು, ಸುಧೀರ್ ಜೈನ್ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 9611403305, 9483691093

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img