ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆ
Published Date: 09-Mar-2025 Link-Copied
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆಯು ಇಂದಿನಿಂದ ಪ್ರಾರಂಭಗೊಂಡು ದಿನಾಂಕ 13-03-2025ನೇ ಗುರುವಾರದವರೆಗೆ ಜರಗಲಿರುವುದು. ದಿನಾಂಕ 13-03-2025ನೇ ಗುರುವಾರ ರಾತ್ರಿ ಗಂಟೆ 9.00ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ಸಂಚಾರಿ ಚಿಕ್ಕಮೇಳದ ಸಹಯೋಗದೊಂದಿಗೆ ಊರ-ಪರವೂರ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ "ಕದಂಬ ಕೌಶಿಕ" ಎಂಬ ಕನ್ನಡ ಯಕ್ಷಗಾನ ಬಯಲಾಟ ಜರಗಲಿದೆ.