ಮಂಡ್ಯ: ಮೂಲ ನಕ್ಷತ್ರ ಪೂಜಾ ಮಹೋತ್ಸವ
Published Date: 19-Mar-2025 Link-Copied
ಮಂಡ್ಯ: ಶ್ರೀ ಅತಿಶಯ ಕ್ಷೇತ್ರವಾದ ಶ್ರೀ ರಂಗಪಟ್ಟಣ ಕಾವೇರಿ ನದಿಯ ದ್ವೀಪದಲ್ಲಿರುವ ಭ| ಶ್ರೀ ೧೦೦೮ ಆದಿನಾಥ ತೀರ್ಥಂಕರರ ಬಸದಿಯಲ್ಲಿ ಶ್ರೀ ಮೂಲ ನಕ್ಷತ್ರ ಪೂಜಾ ಮಹೋತ್ಸವ, ಶ್ರೀ 1008 ವೃಷಭ ತೀರ್ಥಂಕರರಿಗೆ ಮಹಾಭಿಷೇಕ ಪೂಜೆ 8-30 ಗಂಟೆಗೆ ಹಾಗೂ ಧರಣೇಂದ್ರ ಪದ್ಮಾವತಿ ಅಮ್ಮನವರಿಗೆ ವಿಶೇಷ ಅಭಿಷೇಕ ಪೂಜೆ, ಲಕ್ಷ ಹೂವಿನ ಅಲಂಕಾರ ಪೂಜೆ ಮತ್ತು ಮಧ್ಯಾಹ್ನ 12-00 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಮಹಾ ಮಂಗಳಾರತಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಾ. 22ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.