Thu, May 15, 2025
ನರಸಿಂಹರಾಜಪುರ: ಕೇವಲ ಜ್ಞಾನಕಲ್ಯಾಣ ಮಹೋತ್ಸವ
ಶ್ರೀ ಜ್ವಾಲಾಮಾಲಿನಿ ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಭಗವಾನ್ ಶ್ರೀ ೧೦೦೮ ಚಂದ್ರಪ್ರಭ ಸ್ವಾಮಿ ಸ್ವಾಮಿಯವರ ಕೇವಲ ಜ್ಞಾನಕಲ್ಯಾಣ ಮಹೋತ್ಸವವು ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾ ಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದಲ್ಲಿ ಇಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.