Sun, May 4, 2025
ಬಂಟ್ವಾಳ: 33ನೇ ವರ್ಧಂತ್ಯುತ್ಸವ
ಬಂಟ್ವಾಳ ತಾಲೂಕಿನ ಅತಿಶಯ ಶ್ರೀ ಕ್ಷೇತ್ರ ಅಜ್ಜಿಬೆಟ್ಟು ಬಸದಿ ಭಗವಾನ್ ಶ್ರೀ ಆದಿನಾಥ ತೀರ್ಥಂಕರರ ಜಿಂಬ ಪ್ರತಿಷ್ಠಾ ಮಹೋತ್ಸವದ 33ನೇ ವರ್ಧಂತ್ಯುತ್ಸವವು ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ಪಾವನ ಸಾನಿಧ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 02-04-2025ನೇ ಬುಧವಾರ ಜರಗಲಿರುವುದು.