ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರ : ನಿರಂಜನ್‌ ಜೈನ್‌ ಕುದ್ಯಾಡಿ


Logo

Published Date: 09-May-2025 Link-Copied

ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ, ಬುದ್ಧ, ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ. ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img