ವೈ. ಡಿ.ರತ್ನಾಕರವರಿಗೆ ಸನ್ಮಾನ
Published Date: 13-Jun-2025 Link-Copied
ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಯುವ ರತ್ನ ಪ್ರಶಸ್ತಿಯ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ಪುಟ್ಟೇನ ಹಳ್ಳಿಯ ಸಿದ್ಧಾಂಥ ಧಾರ್ಮಿಕ ಪತ್ರಿಕೆಯ ಸಂಪಾದಕರಾದ ವೈ. ಡಿ.ರತ್ನಾಕರವರಿಗೆ ಸಂಘದ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿನ ಗಣ್ಯರು ಪ್ರಶಸ್ತಿನೀಡಿ ಸನ್ಮಾನಿಸಿದರು.