ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮಗಳು
Published Date: 14-Jul-2025 Link-Copied
ಚಿಕ್ಕಮಗಳೂರು: ಶ್ರೀ ಜ್ವಾಲಾಮಾಲಿನಿದೇವಿ ಅತಿಶಯ ಕ್ಷೇತ್ರ ಪೆನುಗೊಂಡ ದಿಗಂಬರ ಜೈನ ಮಹಾಸಂಸ್ಥಾನ ಮಠ ಶ್ರೀ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತೀ ಭಾನುವಾರ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ. ಪೂಜಾ ವಿವರ ಬೆಳಿಗ್ಗೆ 8-00 ಕ್ಕೆ : ಜಿನೇಶ್ವರರ ಪಂಚಾಮೃತ ಅಭಿಷೇಕ, 09-30 ಕ್ಕೆ : ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪಂಚಾಮೃತ ಅಭಿಷೇಕ ಮತ್ತು ಆರಾಧನೆ, ಸಂಜೆ 6-30 ಕ್ಕೆ : ಅಷ್ಠಾವದಾನ ಸೇವೆ, ಷೋಡಶೋಪಚಾರ ಪೂಜೆ, 7-30 ಕ್ಕೆ : ಮಹಾಮಂಗಳಾರತಿ ನಡೆಯಲಿದೆ.