ಡಾ. ಅಭೀಷ್ ಹೆಗ್ಡೆಯರಿಗೆ ಪ್ರಥಮ ಬಹುಮಾನ
Published Date: 19-Jul-2025 Link-Copied
ಮಂಗಳೂರು: ಏಪ್ರಿಲ್ 2025ರಲ್ಲಿ ಕೋಲ್ಕತ್ತಾದಲ್ಲಿ ನಡೆದ ವಾರ್ಷಿಕ ಯುರೊಲಿಥಿಯಾಸಿಸ್ ಸಮ್ಮೇಳನದಲ್ಲಿ ಸಲಹೆಗಾರರ ರಸಪ್ರಶ್ನೆಯಲ್ಲಿ ಮಂಗಳೂರಿನ ಮೂತ್ರ ಶಾಸ್ತ್ರತಜ್ಞ ಡಾ. ಅಭೀಷ್ ಹೆಗ್ಡೆರವರು ಪ್ರಥಮ ಬಹುಮಾನ ಪಡೆದಿರುತ್ತಾರೆ. ಇವರು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀ ಯ ಕಾಲೇಜಿನ ಮೂತ್ರ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುತ್ತಾರೆ.