ಶ್ರೀ ದಿಗಂಬರ ಜೈನ ಮಠದಲ್ಲಿ ಕರ್ಮ ದಹನ ಆರಾಧನಾ ಕಾರ್ಯಕ್ರಮ
Published Date: 19-Jul-2025 Link-Copied
ಮೂಡಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ನಾಳೆ (ಜು.20) ಪ.ಪೂ ಆಚಾರ್ಯ ೧0೮ ಗುಲಾಬ್ ಭೂಷಣ ಮುನಿ ಮಹಾರಾಜ್ರ ಸಾನ್ನಿಧ್ಯದಲ್ಲಿ, ಜಗದ್ಗುರು ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಉಪಸ್ಥಿತಿಯಲ್ಲಿ ಮಧ್ಯಾಹ್ನ 2.00 ರಿಂದ ವಿಶೇಷ ಅಭಿಷೇಕ ಕರ್ಮ ದಹನ ಆರಾಧನೆ, ಆಚಾರ್ಯರ ಪ್ರವಚನ, ಸ್ವಾಮೀಜಿಗಳವರ ಆಶೀರ್ವಚನ ಆಚಾರ್ಯರ ಪಾದಪೂಜೆ, ಆರತಿ ಈ ಎಲ್ಲಾ ಕಾರ್ಯಕ್ರಮಗಳು ಜರುಗಲಿದೆ.