ವೇಣೂರು: ದಶಲಕ್ಷಣ ಮಹಾಪರ್ವ ಆಚರಣೆ


Logo

Published Date: 27-Aug-2025 Link-Copied

ಬೆಳ್ತಂಗಡಿ ತಾಲೂಕಿನ ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥ ಸಮಿತಿ (ರಿ.) ವತಿಯಿಂದ ಇತಿಹಾಸ ಪ್ರಸಿದ್ಧ ಭ| ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಪರಮಪೂಜ್ಯ 'ಭಾರತಭೂಷಣ' ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ ಇವರ ದಿವ್ಯ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಸಮಿತಿಯ ಅಧ್ಯಕ್ಷರಾದ ಪದ್ಮವಿಭೂಷಣ ರಾಜರ್ಷಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಸಮಿತಿಯ ಉಪಾಧ್ಯಕ್ಷರಾದ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆ ಇವರ ನೇತೃತ್ವದಲ್ಲಿ ಇಂದಿನಿಂದ ಮೊದಲ್ಗೊಂಡು ತಾ. 06-09-2025ನೇ ಶನಿವಾರದವರೆಗೆ ಪ್ರತಿದಿನ ಅಪರಾಹ್ನ ಗಂಟೆ 4-30ರಿಂದ 6-00ರ ವರೆಗೆ ದಶಲಕ್ಷಣ ಮಹಾಪರ್ವ ಆಚರಣೆಯು ಜರುಗಲಿದೆ. ವಿ.ಸೂ: ಪ್ರತೀ ದಿನ ಅಪರಾಹ್ನ ಗಂಟೆ 4-00ರಿಂದ ವೇಣೂರು ಬಸದಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಯಾತ್ರಿ ನಿವಾಸದಲ್ಲಿ ಉಪನ್ಯಾಸ ಕಾರ್ಯಕ್ರಮಗಳು ಇರುತ್ತದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img