ಗುರುವಂದನಾ ಕಾರ್ಯಕ್ರಮ
Published Date: 27-Aug-2025 Link-Copied
ಮೂಡುಬಿದಿರೆ: ಪ.ಪೂ. ಆಚಾರ್ಯ 108 ಗುಲಾಬು ಭೂಷಣ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ ದಶಲಕ್ಷಣ ಮಹಾಪರ್ವ ಆಚರಣೆ ಹಾಗೂ ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. "ಭಾರತಭೂಷಣ" ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳವರ ಪಟ್ಟಾಭಿಷೇಕ ವರ್ಧಂತಿ ರಜತ ಮಹೋತ್ಸವದ ಪ್ರಯುಕ್ತ ಗುರುವಂದನಾ ಕಾರ್ಯಕ್ರಮವು ದಿನಾಂಕ: 29-08-2025ನೇ ಶುಕ್ರವಾರ 1000 ಕಂಬದ ಬಸದಿ ಆವರಣದಲ್ಲಿ ಜರಗಲಿರುವುದು.