ಭರತೇಶ ವೈಭವ ಕಾವ್ಯ ವಾಚನ ಪ್ರವಚನ ಸಪ್ತಾಹ ಸಂಭ್ರಮ


Logo

Published Date: 03-Oct-2025 Link-Copied

ಮಂಗಳೂರು: ಬಹುಜನರ ಅಪೇಕ್ಷೆಯ ಮೇರೆಗೆ ಮಂಗಳೂರು ನಗರದಲ್ಲಿ ದ್ವಿತೀಯ ಬಾರಿಗೆ ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್ ಪ್ರಸ್ತುತ ಪಡಿಸುವ ವಿಶೇಷ ಕಾರ್ಯಕ್ರಮ ಮಹಾಕವಿ ರತ್ನಾಕರ ವರ್ಣಿವಿರಚಿತ ಮಹಾಕಾವ್ಯ ಭರತೇಶ ವೈಭವ ಕಾವ್ಯ ವಾಚನ - ಪ್ರವಚನ ಸಪ್ತಾಹ ಸಂಭ್ರಮವು ದಿನಾಂಕ 05-10-2025 ರಿಂದ ತಾ. 12-10-2025ರ ವರೆಗೆ ಪ್ರತಿದಿನ ಸಂಜೆ ಗಂಟೆ 6.00 ರಿಂದ 8.00ರ ವರೆಗೆ ವರ್ಧಮಾನ ಸಿದ್ದಾರ್ಥ ಭವನ, ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್‌ ಇಲ್ಲಿ ಜರುಗಲಿದೆ. ಉದ್ಘಾಟನೆ : ಶ್ರೀ ಅಭಿಷೇಕ್ ಬಿ.ಎಸ್., BE, MBA ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಮೆಸ್ಕಾಂ ಸಬ್‌ಡಿಸನ್, ಕಾವೂರು, ಮಂಗಳೂರು ಕಾವ್ಯವಾಚನ : ಶ್ರೀ ಸಾತ್ವಿಕ್ ಜೈನ್ ಎನ್., ಬಜಗೋಳಿ ಎಂ.ಸಿ.ಎ. ವಿದ್ಯಾರ್ಥಿ, ಎನ್.ಐ.ಟಿ.ಕೆ. ಪ್ರವಚನ : ಶ್ರೀ ಮುನಿರಾಜ ರೆಂಜಾಳ, ಕಾರ್ಕಳ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img