ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
Published Date: 05-Jul-2026 Link-Copied
ಶಿವಮೊಗ್ಗ: ವೀರರಾಣಿ ಚನ್ನಭೈರಾದೇವಿ ಜೈನ ಜಿಲ್ಲಾ ಮಹಿಳಾ ಸಂಘಟನೆ ಇವರ ಆಯೋಜನೆಯಲ್ಲಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ವಿಷಯ:- ಮಹಾಮಂಡಲೇಶ್ವರಿ ಚನ್ನಭೈರಾದೇವಿ ನಿಯಮಗಳು: ಪ್ರಬಂಧ ಸ್ಪರ್ಧೆಗೆ ವಯಸ್ಸಿನ ಮಿತಿ ಇರುವುದಿಲ್ಲ. ಎಲ್ಲರೂ ಭಾಗವಹಿಸಬಹುದು, ಕೈ ಅಕ್ಷರಗಳಲ್ಲಿ ಹಾಗೂ ಟೈಪ್ ಮಾಡಬಹುದು, ಎರಡು ಪುಟ ಮೀರಬಾರದು, ಪ್ರಬಂಧವನ್ನು ಕನ್ನಡ ಭಾಷೆಯಲ್ಲಿ ಬರೆಯಬೇಕು, ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ, ಸ್ಪರ್ಧಿಯ ಹೆಸರು ವಿಳಾಸ ಫೋನ್ ನಂಬರ್ ಬರೆಯಬೇಕು, ಅಂಜೆ (Post office) ಮೂಲಕ ಕಳುಹಿಸಬೇಕು. ಪ್ರಬಂಧ ಕಳುಹಿಸಲು ಕೊನೆಯ ದಿನಾಂಕ: 5-8-2026 ಕಳುಹಿಸುವ ವಿಳಾಸ: ಕೆ ಆರ್.ಪದ್ಮ ಬಾಹುಬಲಿ ಜೈನ್, ಎ ಪಿ ಎಂ ಸಿ ರೋಡ್, ಶ್ರೀಧರ ನಗರ, 2ನೇ ಕ್ರಾಸ್, ಸಾಗರ, ಪೋಸ್ಟ್ ಸಾಗರ, ಸಾಗರ (ತಾ) ಶಿವಮೊಗ್ಗ( ಜಿಲ್ಲೆ) ಸಾಗರ, ಪಿನ್ ನಂ:- 577421 ವಿವರಗಳಿಗೆ ಸಂಪರ್ಕಿಸಿ: 94822 04767, 94824 80220, 94497 06582, 94800 72644, 95916 83980