ಸರಣಿ ಉಪನ್ಯಾಸ ಕಾರ್ಯಕ್ರಮ
Published Date: 17-Jul-2026 Link-Copied
ಉಜಿರೆ: ಶ್ರವಣಬೆಳಗೊಳದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಇತ್ತೀಚೆಗೆ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಬಿ. ಸೋಮಶೇಖರ ಶೆಟ್ಟಿ ರವರು ಜೀವನ ಮೌಲ್ಯ ಹಾಗೂ ಉತ್ತಮ ಆರೋಗ್ಯ ಕಾಪಾಡುವಲ್ಲಿ ವಿಧ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಗಳ ವತಿಯಿಂದ ಸಂಪನ್ಮೂಲ ವ್ಯಕ್ತಿಯಾದ ಬಿ.ಸೋಮಶೇಖರ ಶೆಟ್ಟಿ ಇವರನ್ನು ಗೌರವಿಸಲಾಯಿತು, ಶ್ರೀ ಕ್ಷೇತ್ರದ ವತಿಯಿಂದ ನಡೆಸಲ್ಪಡುವ ಪಿಯು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶೃತಕೀರ್ತಿ ರಾಜ್ ಉಪಸ್ಥಿತರಿದ್ದರು.