ಸರಣಿ ಉಪನ್ಯಾಸ ಕಾರ್ಯಕ್ರಮ


Logo

Published Date: 17-Jul-2026 Link-Copied

ಉಜಿರೆ: ಶ್ರವಣಬೆಳಗೊಳದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಇತ್ತೀಚೆಗೆ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಬಿ. ಸೋಮಶೇಖರ ಶೆಟ್ಟಿ ರವರು ಜೀವನ ಮೌಲ್ಯ ಹಾಗೂ ಉತ್ತಮ ಆರೋಗ್ಯ ಕಾಪಾಡುವಲ್ಲಿ ವಿಧ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಗಳ ವತಿಯಿಂದ ಸಂಪನ್ಮೂಲ ವ್ಯಕ್ತಿಯಾದ ಬಿ.ಸೋಮಶೇಖರ ಶೆಟ್ಟಿ ಇವರನ್ನು ಗೌರವಿಸಲಾಯಿತು, ಶ್ರೀ ಕ್ಷೇತ್ರದ ವತಿಯಿಂದ ನಡೆಸಲ್ಪಡುವ ಪಿಯು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶೃತಕೀರ್ತಿ ರಾಜ್ ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img