ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ ಪ್ರಬಂಧ ಸ್ಪರ್ಧೆ


Logo

Published Date: 02-Apr-2024 Link-Copied

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ 'ಪ್ರಾತಃಸ್ಮರಣೀಯ ಪ.ಪೂ. ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜರು, ಭ. ಮಹಾವೀರ ಸ್ವಾಮಿಯವರ ಅಹಿಂಸಾ ಪರಮೋ ಧರ್ಮ ಸಂದೇಶವನ್ನು ಜಗತ್ತಿಗೆ ಪಂಚಮಕಾಲದಲ್ಲಿ ಪರಿಚಯಿಸಿದ ಮಹಾಸಂತರು' ಈ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ವಂತ ಕೈ ಬರಹದಲ್ಲಿ ಬರೆದ ಪ್ರಬಂಧ 2 ಪುಟ ಮೀರದಂತಿರಬೇಕು. ಪ್ರಬಂಧವನ್ನು ದಿನಾಂಕ 10-04-2024ರ ಒಳಗಾಗಿ ಕಳುಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವೈ.ಡಿ. ರತ್ನಾಕರ್ : ದೂ. 9886589725, 7892159744 ಇವರನ್ನು ಸಂಪರ್ಕಿಸಬಹುದು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img