ಮಾರಗುತ್ತು ವಿಜಯರಾಜ್ ಅಧಿಕಾರಿ ನಿಧನ


Logo

Published Date: 16-Aug-2024 Link-Copied

ಬೆಳ್ತಂಗಡಿ ತಾಲೂಕಿನ ವೇಣೂರು, ಶ್ರೀಕ್ಷೇತ್ರ ಮುದ್ದಾಡಿ ದೈವಸ್ಥಾನದ ಆಡಳಿತ ಮೊಕ್ತೇಸರರು, ನಿವೃತ್ತ ಉಪನ್ಯಾಸಕರಾದ ಮಾರಗುತ್ತು ವಿಜಯರಾಜ್ ಅಧಿಕಾರಿಯವರು ಇಂದು (ಆ. 16ರಂದು) ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಇವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಸಹಿತ ಅಪಾರ ಬಂಧು ವಗ೯ವನ್ನು ಅಗಲಿದ್ದಾರೆ. ವೇಣೂರು ಶ್ರೀ ಜೈನ ದಿಗಂಬರ ತೀಥ೯ಕ್ಷೇತ್ರ ಸಮಿತಿಯ ಮಾಜಿ ಕಾಯ೯ದಶಿ೯ಗಳು, ವಿವೇಕಾನಂದ ಸೇವಾ ಟ್ರಸ್ಟ್ ನ ಸ್ಥಾಪಾಕಾಧ್ಯಕ್ಷರೂ ಆದ ಇವರು ಪ್ರಗತಿ ಪರ ಕೃಷಿಕರು, ಧಾರ್ಮಿಕ, ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img