ವಿಟ್ಲ: ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ
Published Date: 14-Feb-2025 Link-Copied
ಶ್ರೀ ಕ್ಷೇತ್ರ ವಿಟ್ಲದಲ್ಲಿ ಫೆಬ್ರವರಿ 13 ರಿಂದ ಫೆ. 17ರವರೆಗೆ ನಡೆಯುತ್ತಿರುವ ಭ|| 1008 ಚಂದ್ರನಾಥ ಸ್ವಾಮಿ ಬಸದಿಯ ಪಂಚಕಲ್ಯಾಣ ಮಹೋತ್ಸವದಲ್ಲಿ ದಿನಾಂಕ 16-02-2025ರ ಭಾನುವಾರದಂದು ಸಂಜೆ 7.00 ಗಂಟೆಗೆ ಮಂಗಳೂರು ಜೈನ ಸಮಾಜ ಅರ್ಪಿಸುವ “ ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ” ಜರುಗಲಿದೆ. ಸಾಹಿತ್ಯ ಮತ್ತು ನಿರ್ದೇಶನ: ಸುಕುಮಾರ್ ಬಲ್ಲಾಳ್ ಮಂಗಳೂರು ನೃತ್ಯ ನಿರ್ದೇಶನ: ವಿಧುಷಿ ಶಾಶ್ವತಿ ಸಚಿನ್ ಮಂಗಳೂರು ರಂಗ ನಿರ್ವಹಣೆ ಹಾಗೂ ಸಂಯೋಜನೆ: ಸಚಿನ್ ಜೈನ್ ಮಂಗಳೂರು ಸಂಗೀತ: ಜಿನಗಾನ ವಿಶಾರದೆ ಜಯಶ್ರೀ ಡಿ. ಜೈನ್ ಹೊರನಾಡು ವಿಶೇಷ ಆಕರ್ಷಣೆ: ನವಿಲು ಬಸದಿಯಲ್ಲಿ ನವಿಲು ನೃತ್ಯ ಪುಟ್ಟ ಮಕ್ಕಳಿಂದ ಸಮವಸರಣ ನಿರ್ಮಾಣ ಒಂದೇ ವೇದಿಕೆಯಲ್ಲಿ ನೂರು ಶ್ರಾವಕ-ಶ್ರಾವಕಿಯರ ಅಭೂತಪೂರ್ವ ಪ್ರದರ್ಶನ.